ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ| ಶಿಥಿಲ ಸ್ಥಿತಿಯಲ್ಲಿ ‘ಹೊಸ ಬಸ್‌ನಿಲ್ದಾಣ’

ಕೊಡೆ ಹಿಡಿದು ಕೂರುವ ಪ್ರಯಾಣಿಕರು; ಸಿಬ್ಬಂದಿಗಿಲ್ಲ ಸೂಕ್ತ ಸೌಲಭ್ಯ
Published : 27 ಜುಲೈ 2023, 5:13 IST
Last Updated : 27 ಜುಲೈ 2023, 5:13 IST
ಫಾಲೋ ಮಾಡಿ
Comments
ಹುಬ್ಬಳ್ಳಿಯ ಕೇಂದ್ರೀಯ ಬಸ್‌ ನಿಲ್ದಾಣದ ಪ್ರವೇಶದ್ವಾರದ ಒಳಗಿರುವ ಅಂಗಡಿ ಎದುರು ಮಳೆನೀರು ನಿಂತಿರುವುದು
–ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿಯ ಕೇಂದ್ರೀಯ ಬಸ್‌ ನಿಲ್ದಾಣದ ಪ್ರವೇಶದ್ವಾರದ ಒಳಗಿರುವ ಅಂಗಡಿ ಎದುರು ಮಳೆನೀರು ನಿಂತಿರುವುದು –ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿ ಗೋಕುಲ ರಸ್ತೆ ಬಸ್‌ ನಿಲ್ದಾಣದ ಚಾವಣಿ ಮೇಲೆ ನೀರು ನಿಂತಿರುವುದು
–ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿ ಗೋಕುಲ ರಸ್ತೆ ಬಸ್‌ ನಿಲ್ದಾಣದ ಚಾವಣಿ ಮೇಲೆ ನೀರು ನಿಂತಿರುವುದು –ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿ ಗೋಕುಲ ರಸ್ತೆ ಬಸ್‌ ನಿಲ್ದಾಣದಲ್ಲಿರುವ ಸಿಬ್ಬಂದಿಯ ವಿಶ್ರಾಂತಿ ಕೊಠಡಿಯ ಗೋಡೆಗಳು ಮಳೆಯಿಂದ ತೇವಗೊಂಡಿದೆ
–ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿ ಗೋಕುಲ ರಸ್ತೆ ಬಸ್‌ ನಿಲ್ದಾಣದಲ್ಲಿರುವ ಸಿಬ್ಬಂದಿಯ ವಿಶ್ರಾಂತಿ ಕೊಠಡಿಯ ಗೋಡೆಗಳು ಮಳೆಯಿಂದ ತೇವಗೊಂಡಿದೆ –ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಬಸ್ ನಿಲ್ದಾಣದ ಮೇಲ್ದರ್ಜೆಗೆ ₹20 ಕೋಟಿ ವೆಚ್ಚದ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮಳೆನೀರು ಸೋರುವಿಕೆ ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳಲಾಗುವುದು
ಭರತ್‌ ಎಸ್‌. ವ್ಯವಸ್ಥಾಪಕ ನಿರ್ದೇಶಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ಮಾರುಕಟ್ಟೆ ಪ್ರದೇಶದಿಂದ ದೂರವಿದ್ದ ಕಾರಣ ಪ್ರಯಾಣಿಕರು ಈ ನಿಲ್ದಾಣಕ್ಕೆ ಹೋಗುತ್ತಿರಲಿಲ್ಲ. ಸೂಕ್ತ ಸೌಲಭ್ಯಗಳು ಆಗಲೂ ಇರಲಿಲ್ಲ. ಈಗಲೂ ಪರಿಸ್ಥಿತಿ ಸುಧಾರಿಸಿಲ್ಲ
. –ಆರ್.ಎಫ್.ಕವಳಿಕಾಯಿ ಕಾರ್ಯಾಧ್ಯಕ್ಷ ಕೆಎಸ್‌ಆರ್‌ಟಿಸಿ ನೌಕರರ ಒಕ್ಕೂಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT