ರೋಹಿಣಿ ಮಳೆ ನಿರೀಕ್ಷೆಯಲ್ಲಿ ರೈತರು ಅಗತ್ಯದಷ್ಟು ಬೀಜ, ಗೊಬ್ಬರ ದಾಸ್ತಾನು ತೊಗರಿ, ಉದ್ದು, ಅಲಸಂದಿ ಬೆಳೆಗೂ ಆದ್ಯತೆ
ರೈತರಿಗೆ ಬೀಜ ರಸಗೊಬ್ಬರದ ಕೊರತೆಯಾಗದಂತೆ ದಾಸ್ತಾನು ಮಾಡಲಾಗಿದ್ದು ರಿಯಾಯಿತಿ ದರದಲ್ಲಿ ಬೀಜ ಮಾರಾಟ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಬೀಜೋಪಚಾರ ಮಾಡಿ ಬಿತ್ತನೆ ಮಾಡಿದರೆ ರೋಗಬಾಧೆ ತಡೆಗಟ್ಟಬಹುದುಶಿವಕುಮಾರ ಬೀರಣ್ಣವರ ಪ್ರಭಾರಿ ಸಹಾಯಕ ಕೃಷಿ ನಿರ್ದೇಶಕ ನವಲಗುಂದ
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು–ಎನ್.ಎಚ್. ಕೋನರಡ್ಡಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.