ಒಕ್ಕೂಟದ ಮಾಜಿ ಅಧ್ಯಕ್ಷ ಎಸ್. ಶಂಕರಪ್ಪ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ್, ವಕೀಲ ಎಸ್. ಶಂಕರಪ್ಪ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ವಿ.ಡಿ. ಕಾಮರೆಡ್ಡಿ, ಕೆ. ಕೋಟೇಶ್ವರ ರಾವ್, ಪಿ.ಎಚ್. ನೀರಲಕೇರಿ, ವಕೀಲ ರಾಮಚಂದ್ರ ರೆಡ್ಡಿ, ಎಸ್.ಎಸ್. ಯಡ್ರಾಮಿ, ಪ್ರಕಾಶ ಉಡಿಕೇರಿ, ಬಿ.ಎಸ್. ಸೊಪ್ಪಿನ, ಮಹೇಶ ಪತ್ತಾರ, ಬಸವರಾಜ ಪೂಜಾರ, ನಾಗರಾಜ ಗೌರಿ, ಸದಾನಂದ ದೊಡಮನಿ, ಎಂ.ಬಿ ಕಟ್ಟಿ, ಪಾರ್ವತಿ ಕಲಾಲ್, ಬಿ.ಐ ಈಳಗೇರ, ಡಿ. ಸ್ಯಾಮ್ಸನ್, ಟಿ.ಎನ್ ಶಿವಾರೆಡ್ಡಿ, ಶಿವಶಂಕರಪ್ಪ, ವೇಗಾನಂದ ಇದ್ದರು.