ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕರಾದ ಜಗದೀಶ ಶೆಟ್ಟರ್, ಪ್ರಸಾದ ಅಬ್ಬಯ್ಯ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ,ಹುಡಾ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ಮಹಾನಗರ ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಸುಭಾಸ ಸಿಂಗ್, ರಾಜು ಕೋರ್ಯಾಣಮಠ, ಸಂಗಮ ಹಂಜಿ, ಜಗದೀಶ ಬುಳ್ಳಾನವರ, ರವಿ ನಾಯ್ಕ, ನಾಗರಾಜ ಪಟ್ಟಣ, ತೋಟಪ್ಪ ನಿಡಗುಂದಿ, ಸತೀಶ ಶೇಜವಾಡಕರ, ರವಿ ಕೊಪ್ಪಳ ಇದ್ದರು.