ಗ್ರಾಮದ ಸುತ್ತಮುತ್ತಲಿನ 50 ಯೋಧರನ್ನು ಸನ್ಮಾನಿಸಲಾಯಿತು. ಸಾನ್ನಿಧ್ಯವನ್ನು ಮರುಳಸಿದ್ಧ ಸ್ವಾಮೀಜಿ, ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಸುಳ್ಳದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ನರಗುಂದದ ಶ್ರೀಕಾರ ದೇವರು ಹಿರೇಮಠ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಯೋಧ ದ್ಯಾಮಣ್ಣ ಅವರ ತಾಯಿ ಸಾವಕ್ಕ ವಿಟ್ಟಣ್ಣವರ, ಗಂಗಾಧರ ಹುಬ್ಬಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ ಯಡ್ರಾವಿ ಇದ್ದರು.