ಶುಕ್ರವಾರ, 12 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಗುಡಿಸಾಗರ ಕೆರೆ ಕಲುಷಿತ: ತಾಲ್ಲೂಕು ಆಸ್ಪತ್ರೆಯ ಪ್ರಯೋಗಾಲಯದ ವರದಿಯಲ್ಲಿಯೂ ದೃಢ

ಅಬ್ದುಲರಝಾಕ ನದಾಫ್
Published : 12 ಸೆಪ್ಟೆಂಬರ್ 2025, 4:18 IST
Last Updated : 12 ಸೆಪ್ಟೆಂಬರ್ 2025, 4:18 IST
ಫಾಲೋ ಮಾಡಿ
Comments
ಗ್ರಾಮದ ಮೇಲ್ಮಟ್ಟದ ಜಲಾಗಾರ ಕೆಳಗಿರುವ ವಾಲ್‌ಗಳು ಮಲೀನ ನೀರಿನಲ್ಲಿ ಮುಳುಗಿವೆ
ಗ್ರಾಮದ ಮೇಲ್ಮಟ್ಟದ ಜಲಾಗಾರ ಕೆಳಗಿರುವ ವಾಲ್‌ಗಳು ಮಲೀನ ನೀರಿನಲ್ಲಿ ಮುಳುಗಿವೆ
ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ಪ್ರಯೋಗಾಲಯದ ವರದಿ
ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ಪ್ರಯೋಗಾಲಯದ ವರದಿ
ನವಲಗುಂದ ಗುಡಿಸಾಗರ ಗ್ರಾಮದ ಮೇಲ್ಮಟ್ಟದ ಜಲಾಗಾರ ಕೆಳಗಿರುವ ವಾಲಗಳು ಮಲೀನ ನೀರಿನಲ್ಲಿ ಮುಳುಗಿರುವುದನ್ನು ಪರಿಶೀಲಿಸುತ್ತಿರುವ ನವಲಗುಂದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್.ಬಿ.ಕರ್ಲವಾಡ
ನವಲಗುಂದ ಗುಡಿಸಾಗರ ಗ್ರಾಮದ ಮೇಲ್ಮಟ್ಟದ ಜಲಾಗಾರ ಕೆಳಗಿರುವ ವಾಲಗಳು ಮಲೀನ ನೀರಿನಲ್ಲಿ ಮುಳುಗಿರುವುದನ್ನು ಪರಿಶೀಲಿಸುತ್ತಿರುವ ನವಲಗುಂದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್.ಬಿ.ಕರ್ಲವಾಡ
ಕೆರೆಯ ನೀರು ಕಲುಷಿತಗೊಂಡು ಗ್ರಾಮಸ್ಥರು ರೋಗಗಳಿಂದ ಬಳಲುವಂತಾಗಿದೆ. ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಬಂದ್‌ ಆಗಿದೆ. ಆಡಳಿತದ ನಿರ್ಲಕ್ಷ್ಯದಿಂದ ಹೀಗಾಗಿದೆ
ವಿರಪಾಕ್ಷಗೌಡ ಕುಲಕರ್ಣಿ ಗ್ರಾಮಸ್ಥ
ಕೆರೆಯ ನೀರು ಕಲುಷಿತಗೊಂಡಿದೆ ಎಂದು ಗ್ರಾಮಸ್ಥರ ದೂರಿದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಕ್ರಮ ಜರುಗಿಸಲಾಗುವುದು
 ಭಾಗ್ಯಶ್ರೀ ಜಹಗೀರದಾರ ತಾ.ಪಂ ಇಒ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT