ಧಾರವಾಡ ಜಿಲ್ಲೆಯ ಎಂಟು ವಲಯಗಳಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳ ಸಮೀಕ್ಷೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಮೂರು ದಿನಗಳಲ್ಲಿ ನೀಡುವಂತೆ ಸೂಚಿಸಿದ್ದು, ಅನುಮತಿ ಪಡೆಯದ ಕಾರ್ಖಾನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಬಕೈಗೊಂಡು ಬಂದ್ ಮಾಡಲಾಗುವುದು ಎಂದರು.