ಸಿಎಎ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗುಂಡೇಟಿಗೆ ಬಲಿಯಾದವರ ಕುಟುಂಬಕ್ಕೆ ಘೋಷಿಸಿದ್ದ ಪರಿಹಾರಕ್ಕೆ, ರಾಜ್ಯ ಸರ್ಕಾರ ತಡೆ ನೀಡಿರುವುದರ ಕುರಿತು ಅವರು ಪ್ರತಿಕ್ರಿಯೆ ನೀಡಿರುವ ಅವರು, ‘ಆಗ ಮೃತರ ಕುಟುಂಬಕ್ಕೆ ನೀಡಿದ್ದ ಪರಿಹಾರ ವಾಪಸ್ ಪಡೆಯದ ಇದೇ ಬಿಜೆಪಿ ಸರ್ಕಾರ, ಈಗ ಯಾವ ನೈತಿಕತೆ ಆಧಾರದ ಮೇಲೆ ಮಂಗಳೂರಿನಲ್ಲಿ ಮೃತಪಟ್ಟವರಿಗೆ ಘೋಷಿಸಿದ್ದ ಪರಿಹಾರಕ್ಕೆ ತಡೆ ಹಿಡಿದಿದೆ’ ಎಂದಿದ್ದಾರೆ.