‘ದೀಪಾ, ನಿನ್ನ ಹತ್ಯೆ ನೇಹಾ ಮತ್ತು ಅಂಜಲಿ ಹಾಗೆ ಕೆಲವೇ ದಿನ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಡಿಸಿಪಿ ಕುಶಾಲ ಚೌಕ್ಷಿ, ಉತ್ತರ ವಿಭಾಗದ ಎಸಿಪಿ ಶಿವಪ್ರಕಾಶ ನಾಯ್ಕ, ಕೇಶ್ವಾಪುರ ಠಾಣೆ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸ್ಕೂಲ್ಗೆ ಭೇಟಿ ನೀಡಿ ಮುಖ್ಯಶಿಕ್ಷಕಿಯಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಕೂಲ್ ಹಾಗೂ ಶಿಕ್ಷಕಿ ನಿವಾಸದ ಬೆಂಗೇರಿ ಸೀಮನಗೌಡ್ರ ಬಡಾವಣೆ ಸುತ್ತಮುತ್ತ ಬೀಟ್ ಸಂಖ್ಯೆ ಹೆಚ್ಚಿಸಲಾಗಿದೆ.