ವಿದ್ಯಾನಗರದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಜಗದ್ಗುರು ರಂಭಾಪುರೀಶ ಸಾಂಸ್ಕತಿಕ ಸಂಘ ಆಯೋಜಿಸಿದ್ದ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ‘ಆಧುನಿಕ ಯುಗದಲ್ಲಿ ಮನುಷ್ಯನ ಜೀವನ ಯಾಂತ್ರಿಕವಾಗಿದೆ. ನಿತ್ಯ ಒತ್ತಡದಲ್ಲಿ ಬದುಕುತ್ತಿದ್ದಾನೆ. ಹಣ ಗಳಿಕೆಗಾಗಿ ಆರೋಗ್ಯವನ್ನು ನಿರ್ಲಕ್ಷಿಸಿ ಕೆಲಸ ಮಾಡುತ್ತಿದ್ದಾನೆ’ ಎಂದರು.