ಹೌದು ತಾಲ್ಲೂಕಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗಂಜಿಗಟ್ಟಿಯಿಂದ ಕಲಘಟಗಿಗೆ ರಸ್ತೆ ಸಂಚಾರ ಕಲ್ಪಿಸುವ ರಸ್ತೆ ಇದಾಗಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದರಿಂದ ಅರಳಿಕಟ್ಟಿ ಗ್ರಾಮದ ವಾಹನ ಸವಾರ ಕಲಘಟಗಿ ಕಡೆಗೆ ದ್ವಿಚಕ್ರ ವಾಹನ ತೆಗೆದುಕೊಂಡು ಸೇತುವೆ ದಾಟ್ಟಿರುವಾಗ ನೀರಿನ ರಬಸಕ್ಕೆ ಕೊಚ್ಚಿ ಹೋಗುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಸ್ಥರು ದೌಡಯಿಸಿ ಆತನನ್ನು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.