ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೋಟ್ ಹಾಕಲು ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದ ಹೈಕೋರ್ಟ್

ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ
Published 7 ಮೇ 2024, 11:25 IST
Last Updated 7 ಮೇ 2024, 11:25 IST
ಅಕ್ಷರ ಗಾತ್ರ

ಧಾರವಾಡ: ಕೊಲೆ ಪ್ರಕರಣದ ಆರೋಪ‌ದಲ್ಲಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧವಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಅವರು ಧಾರವಾಡ ಪ್ರವೇಶಿಸಿ ಮತ ಚಲಾಯಿಸಲು ಹೈಕೋರ್ಟ್ ಅನಮತಿ ನೀಡಿದೆ.

ಅವರು ಮತ ಚಲಾಯಿಸಲಿರುವ ಧಾರವಾಡದ ಸಪ್ತಾಪೂರದ ಶಾರದಾ ವಿದ್ಯಾಲಯದ ಆವರಣದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಬಿಜೆಪಿ ಮುಖಂಡರಾಗಿದ್ದ ಯೋಗಿಶ್‌ಗೌಡ ಗೌಡರ್ ಕೊಲೆ ಪ್ರಕರಣದ ಆರೋಪವನ್ನು ವಿನಯ್ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT