<p><strong>ಧಾರವಾಡ</strong>: ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡಿದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಧಾರವಾಡ ಪೀಠ ಗುರುವಾರ ತಡೆ ನೀಡಿದೆ.</p>.<p>ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದ್ದ ಸರ್ಕಾರದ ನಡೆಯನ್ನು ಪ್ರಶ್ನಿಸಿ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಹಾಗೂ ಇತರರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಈ ಕುರಿತಂತೆ ಆದೇಶಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕೆ.ಎಸ್.ಕೋರಿಶೆಟ್ಟರ್ ಈ ವಿಷಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡಿದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಧಾರವಾಡ ಪೀಠ ಗುರುವಾರ ತಡೆ ನೀಡಿದೆ.</p>.<p>ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದ್ದ ಸರ್ಕಾರದ ನಡೆಯನ್ನು ಪ್ರಶ್ನಿಸಿ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಹಾಗೂ ಇತರರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಈ ಕುರಿತಂತೆ ಆದೇಶಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕೆ.ಎಸ್.ಕೋರಿಶೆಟ್ಟರ್ ಈ ವಿಷಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>