'ಮುಂಬೈ ಮೂಲದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ 35 ತುಂಡುಗಳಾಗಿ ಕತ್ತರಿಸಿ, ಬರ್ಬರವಾಗಿ ಹತ್ಯೆಗೈದಿದ್ದು, ಅದರ ಹಿಂದೆ ಲವ್ ಜಿಹಾದ್ ಇರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಮಾಸುವ ಮುನ್ನವೇ ರಾಯಚೂರಿನಲ್ಲಿ ಹಿಂದೂ ಯುವತಿಯನ್ನು ಲವ್ ಜಿಹಾದ್'ಗೆ ಒಳಪಡಿಸಿದ ಪ್ರಕರಣ ಪತ್ತೆಯಾಗಿದೆ. ಉತ್ತರ ಪ್ರದೇಶ ಲಕ್ನೋದಲ್ಲಿಯೂ ಇಂತಹದ್ದೇ ಪ್ತಕರಣಗಳು ನಡೆಯುತ್ತಿವೆ. ಲವ್ ಜಿಹಾದ್ ತಡೆಯಲು ಕಠಿಣವಾದ 'ಲವ್ ಜಿಹಾದ್ ಕಾಯ್ದೆ' ಜಾರಿಗೆ ತರಬೇಕು' ಎಂದು ಮನವಿಯಲ್ಲಿ ತಿಳಿಸಿದ್ದಾರೆ.