ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಉಪ ಮೇಯರ್ ಉಮಾ ಮುಕುಂದ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಮಹೇಂದ್ರ ಕೌತಾಳ, ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಸಂತೋಷ ಚವ್ಹಾಣ, ಜಿಲ್ಲಾ ವಕ್ತಾರ ರವಿ ನಾಯಕ, ಜಿ.ವಿ. ಭಟ್, ವಿರೂಪಾಕ್ಷಿ ರಾಯನಗೌಡ್ರ ಇದ್ದರು.