<p><strong>ಹುಬ್ಬಳ್ಳಿ</strong>: ಇಲ್ಲಿಯ ಶೀಲವಂತರ ಓಣಿಯ ಕಿರಾಣಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಶ್ಯಾಮಸುಂದರ ಮೀಠಾ, ಅಂಗಡಿ ಮಾಲೀಕ ರವೀಂದ್ರ ರಾಜಪುರೋಹಿತ ಅವರಿಗೆ ₹2.36 ಲಕ್ಷ ವಂಚಿಸಿ ಪರಾರಿಯಾದ ಆರೋಪದ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಂಗಡಿ ಮಾಲೀಕ ಆರೋಪಿ ಶ್ಯಾಮಸುಂದರಗೆ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದ ಹಣ ನೀಡಿ, ಅಳಗುಂಡಗಿ ಓಣಿಯ ವ್ಯಕ್ತಿಯೊಬ್ಬರಿಗೆ ತಲುಪಿಸುವಂತೆ ಹೇಳಿ, ತನ್ನ ಬೈಕ್ ನೀಡಿದ್ದರು. ಆದರೆ, ಅವನು ಬೈಕ್ ಅನ್ನು ಅಳಗುಂಡಗಿ ಓಣಿಯಲ್ಲಿ ನಿಲ್ಲಿಸಿ, ಹಣದ ಸಮೇತ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿಯ ಶೀಲವಂತರ ಓಣಿಯ ಕಿರಾಣಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಶ್ಯಾಮಸುಂದರ ಮೀಠಾ, ಅಂಗಡಿ ಮಾಲೀಕ ರವೀಂದ್ರ ರಾಜಪುರೋಹಿತ ಅವರಿಗೆ ₹2.36 ಲಕ್ಷ ವಂಚಿಸಿ ಪರಾರಿಯಾದ ಆರೋಪದ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಂಗಡಿ ಮಾಲೀಕ ಆರೋಪಿ ಶ್ಯಾಮಸುಂದರಗೆ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದ ಹಣ ನೀಡಿ, ಅಳಗುಂಡಗಿ ಓಣಿಯ ವ್ಯಕ್ತಿಯೊಬ್ಬರಿಗೆ ತಲುಪಿಸುವಂತೆ ಹೇಳಿ, ತನ್ನ ಬೈಕ್ ನೀಡಿದ್ದರು. ಆದರೆ, ಅವನು ಬೈಕ್ ಅನ್ನು ಅಳಗುಂಡಗಿ ಓಣಿಯಲ್ಲಿ ನಿಲ್ಲಿಸಿ, ಹಣದ ಸಮೇತ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>