ಬುಧವಾರ, 14 ಜನವರಿ 2026
×
ADVERTISEMENT
ADVERTISEMENT

ಹುಬ್ಬಳ್ಳಿ: ನಿಲ್ಲದ ಕರ್ಕಶ ಹಾರ್ನ್ ಹಾವಳಿ, ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ

Published : 14 ಜನವರಿ 2026, 4:09 IST
Last Updated : 14 ಜನವರಿ 2026, 4:09 IST
ಫಾಲೋ ಮಾಡಿ
Comments
ನಿಯಮದ ಅನ್ವಯ ಕರ್ಕಶ ಹಾರ್ನ್‌ ಬಳಸುವಂತಿಲ್ಲ. ಈ ಬಗ್ಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದು ಮುಂದುವರಿಯಲಿದೆ. ನಿಯಮ ಉಲ್ಲಂಘಿಸಿದ್ದು ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು.
ಶ್ರೀಕಾಂತ ಬಡಿಗೇರ, ಸಾರಿಗೆ ಅಧಿಕಾರಿ, ಧಾರವಾಡ ಪೂರ್ವ ಪ್ರಾದೇಶಿಕ
ಕಿವಿಯ ತಮಟೆ ಕಿತ್ತು ಹೋಗುವಂತಹ ಕರ್ಕಶ ಹಾರ್ನ್‌ಗಳನ್ನು ವಾಹನಗಳಲ್ಲಿ ಅಳವಡಿಸಿಕೊಳ್ಳಲಾಗುತ್ತದೆ. ಇದರಿಂದ ಮಕ್ಕಳು, ಹಿರಿಯ ನಾಗರಿಕರು, ಹೃದ್ರೋಗ ಸಮಸ್ಯೆ ಇರುವವರಿಗೆ ತುಂಬಾ ತೊಂದರೆ ಆಗುತ್ತದೆ.
ಜಗದೀಶ ಹೊಂಬಳ, ನಿವಾಸಿ, ಸರಸ್ವತಿಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT