<p>ಹುಬ್ಬಳ್ಳಿ: ಹನುಮ ಜಯಂತಿ ಪ್ರಯುಕ್ತ ತಾಲ್ಲೂಕಿನ ಬಂಡಿವಾಡ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಭೇಟಿ ನೀಡಿ ದೇವರ ದರ್ಶನ ಪಡೆದರು.</p>.<p>‘ಇಲ್ಲಿನ ಆಂಜನೇಯ ದೇವಸ್ಥಾನವು ಅಪಾರ ಭಕ್ತರನ್ನು ಹೊಂದಿದೆ. ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತರು ನಿರ್ಧರಿಸಿದ್ದು, ಸರ್ಕಾರದಿಂದ ₹40 ಲಕ್ಷ ಅನುದಾನ ಮಂಜೂರು ಮಾಡಿಸಲಾಗಿದೆ. ಜಿಲ್ಲಾಧಿಕಾರಿ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆ’ ಎಂದು ಅವರು ತಿಳಿಸಿದರು.</p>.<p>ದೇವಸ್ಥಾನ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಅಶೋಕ ಯಡವಣ್ಣವರ, ಅಣ್ಣಪ್ಪ ಕುಲಕರ್ಣಿ, ಬಸವರಾಜ ಪಡೆಸೂರ, ಸಯ್ಯದ್ ಬಾವಾಖಾನವರ, ಹನಮಂತ ಚುಂಗಿನ, ರಾಮಣ್ಣ ರಡ್ಡೇರ, ಸಿದ್ದರಾಮ ಹಿರೇಮಠ, ರಮೇಶ ಅಳಗವಾಡಿ, ನಿಂಗಪ್ಪ ತಮ್ಮಣ್ಣವರ, ರಾಮಣ್ಣ ಗಾಣಿಗೇರ, ಮಲ್ಲಪ್ಪ ಗುರಿಕಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-24-1997856590</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಹನುಮ ಜಯಂತಿ ಪ್ರಯುಕ್ತ ತಾಲ್ಲೂಕಿನ ಬಂಡಿವಾಡ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಭೇಟಿ ನೀಡಿ ದೇವರ ದರ್ಶನ ಪಡೆದರು.</p>.<p>‘ಇಲ್ಲಿನ ಆಂಜನೇಯ ದೇವಸ್ಥಾನವು ಅಪಾರ ಭಕ್ತರನ್ನು ಹೊಂದಿದೆ. ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತರು ನಿರ್ಧರಿಸಿದ್ದು, ಸರ್ಕಾರದಿಂದ ₹40 ಲಕ್ಷ ಅನುದಾನ ಮಂಜೂರು ಮಾಡಿಸಲಾಗಿದೆ. ಜಿಲ್ಲಾಧಿಕಾರಿ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆ’ ಎಂದು ಅವರು ತಿಳಿಸಿದರು.</p>.<p>ದೇವಸ್ಥಾನ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಅಶೋಕ ಯಡವಣ್ಣವರ, ಅಣ್ಣಪ್ಪ ಕುಲಕರ್ಣಿ, ಬಸವರಾಜ ಪಡೆಸೂರ, ಸಯ್ಯದ್ ಬಾವಾಖಾನವರ, ಹನಮಂತ ಚುಂಗಿನ, ರಾಮಣ್ಣ ರಡ್ಡೇರ, ಸಿದ್ದರಾಮ ಹಿರೇಮಠ, ರಮೇಶ ಅಳಗವಾಡಿ, ನಿಂಗಪ್ಪ ತಮ್ಮಣ್ಣವರ, ರಾಮಣ್ಣ ಗಾಣಿಗೇರ, ಮಲ್ಲಪ್ಪ ಗುರಿಕಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-24-1997856590</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>