ಮಂಗಳವಾರ, 3 ಮಾರ್ಚ್ 2026
×
ADVERTISEMENT

ಹೋಳಿ ಹಬ್ಬಕ್ಕೆ ಸಜ್ಜಾದ ಹುಬ್ಬಳ್ಳಿ: ಕಾಮಣ್ಣ– ರತಿ ಮೂರ್ತಿ ಪ್ರತಿಷ್ಠಾಪನೆ

Published : 3 ಮಾರ್ಚ್ 2026, 3:18 IST
Last Updated : 3 ಮಾರ್ಚ್ 2026, 3:18 IST
ADVERTISEMENT
ಫಾಲೋ ಮಾಡಿ
Comments
ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಬುಧವಾರ ನಸುಕಿನಲ್ಲಿ ಮೇದಾರ ಓಣಿಯ ಕಾಮಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಸಂಜೆ ವೇಳೆ ಪೂಜಾ ಕಾರ್ಯ ನಡೆಯಲಿದೆ
ಸುಭಾಸ ಹೆಬ್ಬಳ್ಳಿ ಮೇದಾರ ಓಣಿ
ಎರಡ್ಮೂರು ತಲೆಮಾರುಗಳಿಂದ ನಮ್ಮ ಕುಟುಂಬ ಕಾಮಣ್ಣ ಗಣಪತಿ ಮೂರ್ತಿಯನ್ನು ತಯಾರಿಸುತ್ತಾ ಬಂದಿದೆ. ಪ್ರಸ್ತುತ ವರ್ಷ ಕಾಮಣ್ಣ–ರತಿ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ
ಗೋಪಾಲ ಹೊಂಬಳ ಬಮ್ಮಾಪುರ ಓಣಿ
ಬಿಗಿ ಭದ್ರತೆ; ಖಡಕ್‌ ಎಚ್ಚರಿಕೆ
ಹೋಳಿ ಹುಣ್ಣಿಗೆ ಹಾಗೂ ರಂಗಪಂಚಮಿ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಬಿಗಿ ಬಂದೋಬಸ್ತ್‌ ಮಾಡಿಕೊಂಡಿದೆ. ಹಳೇ ಹುಬ್ಬಳ್ಳಿ ಹಾಗೂ ಧಾರ್ಮಿಕ ಕಟ್ಟಡಗಳ ಸುತ್ತಮಮುತ್ತ ಕಾಮಣ್ಣ ಮೂರ್ತಿ ಪ್ರತಿಷ್ಠಾಪಿಸುವ ಕಡೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.  ರೌಡಿಗಳನ್ನು ಕರೆಸಿ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದು ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT