<p><strong>ಹುಬ್ಬಳ್ಳಿ</strong>: ‘ನಗರದ ಗಣೇಶ ಪೇಟೆಯ ಕರಿಯಮ್ಮದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ಜುಲೈ 5ರಂದು ಸಮುದಾಯದ ಭವನ ಉದ್ಘಾಟನೆ ಹಾಗೂ ಸರ್ವಧರ್ಮಗಳ ಉಚಿತ 101 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಕಮಿಟಿ ಅಧ್ಯಕ್ಷ ನಿಂಗಪ್ಪ ಜಕ್ಕಲಿ ಹೇಳಿದರು.</p>.<p>ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸ್ಥಳೀಯ ಶಾಸಕರು, ಮುಖಂಡರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮದುವೆಗೆ ಅಗತ್ಯವಿರುವ ವಸ್ತ್ರಗಳು, ಧೋತಿ, ಸೀರೆ ಮತ್ತು ಮಾಂಗಲ್ಯ ಸರವನ್ನು ಉಚಿತವಾಗಿ ನಿಡಲಾಗುವುದು.</p>.<p>ಆಸಕ್ತರು ಜೂನ್ 20ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಮೊ: 98457 69006, 96373 14385 ಸಂಪರ್ಕಿಸಬಹುದು’ ಎಂದರು.</p>.<p>ಬಸವರಾಜ ಪೂಜಾರ, ವೈ.ಎಂ.ಹೊನ್ನಳ್ಳಿ, ಫಕ್ಕೀರಪ್ಪ ವಾಲಿಕಾರ, ಶಂಕರಯ್ಯ ಹಿರೇಮಠ, ಸಹದೇವ ತಿರಕಣ್ಣವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-24-1026009480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ನಗರದ ಗಣೇಶ ಪೇಟೆಯ ಕರಿಯಮ್ಮದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ಜುಲೈ 5ರಂದು ಸಮುದಾಯದ ಭವನ ಉದ್ಘಾಟನೆ ಹಾಗೂ ಸರ್ವಧರ್ಮಗಳ ಉಚಿತ 101 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಕಮಿಟಿ ಅಧ್ಯಕ್ಷ ನಿಂಗಪ್ಪ ಜಕ್ಕಲಿ ಹೇಳಿದರು.</p>.<p>ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸ್ಥಳೀಯ ಶಾಸಕರು, ಮುಖಂಡರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮದುವೆಗೆ ಅಗತ್ಯವಿರುವ ವಸ್ತ್ರಗಳು, ಧೋತಿ, ಸೀರೆ ಮತ್ತು ಮಾಂಗಲ್ಯ ಸರವನ್ನು ಉಚಿತವಾಗಿ ನಿಡಲಾಗುವುದು.</p>.<p>ಆಸಕ್ತರು ಜೂನ್ 20ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಮೊ: 98457 69006, 96373 14385 ಸಂಪರ್ಕಿಸಬಹುದು’ ಎಂದರು.</p>.<p>ಬಸವರಾಜ ಪೂಜಾರ, ವೈ.ಎಂ.ಹೊನ್ನಳ್ಳಿ, ಫಕ್ಕೀರಪ್ಪ ವಾಲಿಕಾರ, ಶಂಕರಯ್ಯ ಹಿರೇಮಠ, ಸಹದೇವ ತಿರಕಣ್ಣವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-24-1026009480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>