ಗುರುವಾರ, 31 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ–ಧಾರವಾಡ ಪಾಲಿಕೆ | ಹೆಚ್ಚುವರಿ ವಿಷಯಪಟ್ಟಿ: ಸದಸ್ಯರ ಜಟಾಪಟಿ

Published : 31 ಜುಲೈ 2025, 2:49 IST
Last Updated : 31 ಜುಲೈ 2025, 2:49 IST
ಫಾಲೋ ಮಾಡಿ
Comments
ಕುಡಿಯುವ ನೀರು ಎಲ್‌ಇಡಿ ಬೀದಿ ದೀಪ ಅಳವಡಿಕೆಯಂತಹ ಬೃಹತ್ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಸಂಪನ್ಮೂಲ ಸಂಗ್ರಹಕ್ಕೆ ಒತ್ತು ನೀಡಬೇಕು.
–ವೀರಣ್ಣ ಸವಡಿ, ಸದಸ್ಯ
ಮೇಯರ್‌ ಭಾಷಣಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರ ವರ್ತನೆ ಖಂಡನೀಯ. ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸದೇ ಈ ರೀತಿ ವರ್ತಿಸಿದ್ದು ಸರಿಯಲ್ಲ.
– ತಿಪ್ಪಣ್ಣ ಮಜ್ಜಗಿ, ಸದಸ್ಯ
ಪೇಯ್ಡ್ ಪಾರ್ಕಿಂಗ್ ವ್ಯವಸ್ಥೆ ರದ್ದುಪಡಿಸಿದರೆ ಸಂಚಾರ ಅಸ್ತವ್ಯಸ್ತವಾಗುತ್ತದೆ. ಬದಲಿಗೆ ಟೆಂಡರ್‌ ಪಡೆದವರು ಹೆಚ್ಚುವರಿ ಶುಲ್ಕ ಸಂಗ್ರಹಿಸಿದರೆ ಅವರ ಮೇಲೆ ಕ್ರಮ ಕೈಗೊಳ್ಳುವ ಕೆಲಸ ಆಗಬೇಕು
ನಜೀರ್ ಅಹ್ಮದ್ ಹೊನ್ಯಾಳ, ಸದಸ್ಯ, ಎಐಎಂಐಎಂ
ಎಲ್‌ ಆ್ಯಂಡ್‌ ಟಿ ಕಂಪನಿಗೆ ಈ ಹಿಂದೆಯೂ ದಂಡ ವಿಧಿಸಲಾಗಿತ್ತು. ಅವರು ಭರಿಸಿಲ್ಲ. ಪಾಲಿಕೆಯಿಂದ ನೀಡುವ ವಂತಿಗೆಯಲ್ಲಿ ಅದನ್ನು ಕಡಿತ ಮಾಡಬೇಕು.
ಈರೇಶ ಅಂಚಟಗೇರಿ, ಸಭಾನಾಯಕ, ಹು–ಧಾ ಮಹಾನಗರ ಪಾಲಿಕೆ
ಅಸ್ವಸ್ಥಗೊಂಡಿದ್ದ ಕಾಂಗ್ರೆಸ್ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ ಅವರನ್ನು ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಶ್ರೀಧರ ದಂಡಪ್ಪನವರ ಆಸ್ಪತ್ರೆಗೆ ಕರೆದೊಯ್ದರು

ಅಸ್ವಸ್ಥಗೊಂಡಿದ್ದ ಕಾಂಗ್ರೆಸ್ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ ಅವರನ್ನು ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಶ್ರೀಧರ ದಂಡಪ್ಪನವರ ಆಸ್ಪತ್ರೆಗೆ ಕರೆದೊಯ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT