ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಅಮಿತ್ ಶಾ ವಿರುದ್ಧ ಆಕ್ರೋಶ; ಹುಬ್ಬಳ್ಳಿ–ಧಾರವಾಡ, ಹೊಸಪೇಟೆ ಸಂಪೂರ್ಣ ಬಂದ್

Published : 9 ಜನವರಿ 2025, 18:58 IST
Last Updated : 9 ಜನವರಿ 2025, 18:58 IST
ಫಾಲೋ ಮಾಡಿ
Comments
ಅಂಬೇಡ್ಕರ್‌ ಅವರನ್ನು ಕೇಂದ್ರ ಸಚಿವ ಅಮಿತ್ ಶಾ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಹುಬ್ಬಳ್ಳಿ ಧಾರವಾಡ ಬಂದ್‌ ವೇಳೆ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ  ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಜನ
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಅಂಬೇಡ್ಕರ್‌ ಅವರನ್ನು ಕೇಂದ್ರ ಸಚಿವ ಅಮಿತ್ ಶಾ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಹುಬ್ಬಳ್ಳಿ ಧಾರವಾಡ ಬಂದ್‌ ವೇಳೆ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ  ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಜನ ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿದರು
ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿದರು
ಬಿಜೆಪಿಯವರಿಗೆ ಮೋದಿ ಮೋದಿ ಎನ್ನುವುದು ಫ್ಯಾಷನ್‌ ಇರಬಹುದು. ನಮಗೆ ಅಂಬೇಡ್ಕರ್‌ ಎಂದರೆ ಉಸಿರು ನಾಡಿಮಿಡಿತ. ಅವರ ಬಗ್ಗೆ ಯಾರೂ ನಾಲಿಗೆ ಹರಿಬಿಡಬಾರದು.
ಪ್ರಸಾದ ಅಬ್ಬಯ್ಯ ಶಾಸಕ
ಅಂಬೇಡ್ಕರ್‌ ಸಂವಿಧಾನ ವಿರೋಧಿಗಳಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದ ಬಂದ್‌ ನಡೆಸಲಾಗಿದೆ. ಸಂಸತ್‌ ವಿಧಾನಸಭೆ ವ್ಯವಸ್ಥೆಯನ್ನು ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ನೀಡಿದ್ದಾರೆ.
ಗುರುನಾಥ ಉಳ್ಳಿಕಾಶಿ ಅಧ್ಯಕ್ಷ ಸಮತಾ ಸೇನೆ ಕರ್ನಾಟಕ ಸಂಘಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT