ಬುಧವಾರ, 27 ಆಗಸ್ಟ್ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ಮೇಲ್ಸೇತುವೆ ಕಾಮಗಾರಿ: ಬಂದ್‌ ಮಾಡಿದ್ದ ರಸ್ತೆ ಭಾಗಶಃ ಮುಕ್ತ

ಮೇಲ್ಸೇತುವೆ: ಸೆ. 3ರಿಂದ ಕೇಂದ್ರ ಬಸ್‌ ನಿಲ್ದಾಣ ಪುನರಾರಂಭ, ಲಘು ವಾಹನಗಳ ಸಂಚಾರಕ್ಕೆ ಅವಕಾಶ
Published : 27 ಆಗಸ್ಟ್ 2025, 3:26 IST
Last Updated : 27 ಆಗಸ್ಟ್ 2025, 3:26 IST
ಫಾಲೋ ಮಾಡಿ
Comments
ನಾಲ್ಕು ತಿಂಗಳು ನಗರದ ಜನತೆ ಹಾಗೂ ವ್ಯಾಪಾರಸ್ಥರು ಸಹಕರಿಸಿದ್ದು ಅಭಿನಂದನಾರ್ಹ. ಎರಡನೇ ಹಂತದ ಕಾಮಗಾರಿ ಶೀಘ್ರ ಆರಂಭವಾಗಲಿದ್ದು ಅದೇ ಸಹಕಾರ ಕೋರುತ್ತೇವೆ
ದಿವ್ಯಪ್ರಭು ಜಿಲ್ಲಾಧಿಕಾರಿ
ಭಾಗಶಃ ಮುಕ್ತವಾಗುವ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕಷ್ಟೇ ಅನುಮತಿ ನೀಡಲಾಗುವುದು. ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಗೆ ಅವಕಾಶವಿಲ್ಲ
ಮಹೇಶ ಟೆಂಗಿನಕಾಯಿ ಶಾಸಕ
ಸಿದ್ದಪ್ಪ ಕಂಬಳಿ ಮಾರ್ಗದಲ್ಲಿನ ಮೇಲ್ಸೇತುವೆಗೆ 93 ಗರ್ಡರ್‌ ಬೇಕಾಗುತ್ತದೆ. ಯೋಜನೆಯ ವಿಸ್ತ್ರತ ವರದಿ ನೀಡಲು ಹೇಳಿದ್ದು ಈಗಿನಿಂದಲೇ ಗರ್ಡರ್‌ ನಿರ್ಮಾಣ ಮಾಡಲು ಸೂಚಿಸಿದ್ದೇನೆ
ಪ್ರಲ್ಹಾದ ಜೋಶಿ ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT