ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ಮುಚ್ಚುವ ಭೀತಿಯಲ್ಲಿ ಗಂಗಜ್ಜಿ ಗುರುಕುಲ

Published : 2 ಸೆಪ್ಟೆಂಬರ್ 2023, 5:08 IST
Last Updated : 2 ಸೆಪ್ಟೆಂಬರ್ 2023, 5:08 IST
ಫಾಲೋ ಮಾಡಿ
Comments
ಅನುದಾನದ ಕೊರತೆಯಿಂದ ಹೊಸ ವಿದ್ಯಾರ್ಥಿಗಳಿಗೆ ಪ್ರವೇಶ ನೀಡದಂತೆ ಸೂಚಿಸಲಾಗಿದೆ. ಸಿಬ್ಬಂದಿ ವೇತನಕ್ಕೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಗುರುಕುಲ ಮುಚ್ಚುವ ಬಗ್ಗೆ ಯಾವ ವಿಚಾರವೂ ಇಲ್ಲ.
ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ
ವಸತಿಗೃಹದ ಗೋಡೆಗಳು ಬಿರುಕು ಬಿಟ್ಟಿವೆ. ಹೆಂಚುಗಳು ಚೂರಾಗಿವೆ. ಮಳೆಗಾಲದಲ್ಲಿ ಸೋರಿಕೆಯಾಗುತ್ತದೆ. ಕಟ್ಟಡ ದುರಸ್ತಿಗೆ ಹೇಳಿದರೆ ಜಿಲ್ಲಾಧಿಕಾರಿಯಿಂದ ಅನುಮತಿ ಸಿಕ್ಕಿಲ್ಲ ಎಂಬ ಉತ್ತರ ಸಿಗುತ್ತದೆ.
ಮಹೇಶ ಹುಂಡೇಕಾರ, ಸಂಗೀತ ವಿದ್ಯಾರ್ಥಿ
ರಾಜ್ಯದಲ್ಲಿ ಶಿಕ್ಷಣ ಸಂಸ್ಥೆ ಮುಚ್ಚುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಸ್ವಾಯತ್ತ ಶಿಕ್ಷಣ ಸಂಸ್ಥೆಗಳು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು ತಮ್ಮ ಖರ್ಚುಗಳನ್ನು ನಿರ್ವಹಿಸಿಕೊಳ್ಳಲು ಸೂಚಿಸಲಾಗಿದೆ. ಗುರುಕುಲ ಮುಚ್ಚಲು ಅವಕಾಶ ನೀಡಲ್ಲ.
ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಸಚಿವ
ಗುರುಕುಲದ ಪಂ. ಕೈವಲ್ಯಕುಮಾರ ಅವರ ಸಂಗೀತ ಕೊಠಡಿಯ ಮೆಟ್ಟಿಲುಗಳು ಬಿರುಕು ಬಿಟ್ಟಿವೆ
–ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಗುರುಕುಲದ ಪಂ. ಕೈವಲ್ಯಕುಮಾರ ಅವರ ಸಂಗೀತ ಕೊಠಡಿಯ ಮೆಟ್ಟಿಲುಗಳು ಬಿರುಕು ಬಿಟ್ಟಿವೆ –ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT