ಪಾಲಿಕೆಯ ಸದಸ್ಯರಿಗೆ ಸಿವಿಲ್ ಕಾಮಗಾರಿಗಾಗಿ ₹25 ಲಕ್ಷ ಮತ್ತು ಎಲೆಕ್ಟ್ರಿಕ್ ಕಾಮಗಾರಿಗಾಗಿ ₹10 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆಜ್ಯೋತಿ ಪಾಟೀಲ ಮೇಯರ್
ಭದ್ರತೆ ದೃಷ್ಟಿಯಿಂದ ಪ್ರಮುಖ ವೃತ್ತಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಬೇಕು. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು ಈ ಬಗ್ಗೆ ಪೊಲೀಸ್ ಸಿಬ್ಬಂದಿ ಜತೆ ಸಭೆ ನಡೆಸಬೇಕುರಾಜಣ್ಣ ಕೊರವಿ ಸದಸ್ಯ
ನಾಯಿ ಕಚ್ಚಿದ ಪ್ರಕರಣಗಳಲ್ಲಿ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ ಮಾಡಬೇಕು. ಆಸ್ಪತ್ರೆಗಳಲ್ಲಿ ಈ ಪ್ರಕರಣಕ್ಕೆ ಅಗತ್ಯ ಔಷಧಗಳು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕುಇಕ್ಬಾಲ್ ನವಲೂರು ಸದಸ್ಯ
ಗೋಕುಲ ರಸ್ತೆಯಲ್ಲಿ ಮಾಲ್ಗಳು ಹೆಚ್ಚಾಗಿದ್ದು ರಸ್ತೆ ಬದಿಯೇ ವಾಹನ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಕ್ರಮ ಜರುಗಿಸಬೇಕುರಾಮಪ್ಪ ಬಡಿಗೇರ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.