ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ವಿದ್ಯುತ್‌ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಮಹೇಶ ಟೆಂಗಿನಕಾಯಿ

Published : 12 ಅಕ್ಟೋಬರ್ 2025, 7:15 IST
Last Updated : 12 ಅಕ್ಟೋಬರ್ 2025, 7:15 IST
ಫಾಲೋ ಮಾಡಿ
Comments
‘ಸೌಲಭ್ಯದಿಂದ ವಂಚಿತ’
‘ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ 40 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬೀದಿ ದೀಪ ನೀರು ಚರಂಡಿ ಮೂತ್ರಾಲಯ ಮೊದಲಾದ ಮೂಲಸೌಕರ್ಯಗಳನ್ನು ಕಲ್ಪಿಸಿಲ್ಲ. ಪ್ರತಿ ವರ್ಷ ತೆರಿಗೆ ಪಾವತಿಸಿದರೂ ಸೌಲಭ್ಯದಿಂದ ವಂಚಿತರಾಗಿದ್ದೇವೆ’ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಮೇಶ ಪಾಟೀಲ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT