<p><strong>ಹುಬ್ಬಳ್ಳಿ:</strong> ಇಲ್ಲಿನ ಸರಸ್ವತಿಪುರದ ನಿವಾಸಿಗಳ ಹಿತವರ್ಧಕ ಸಂಘದ ವತಿಯಿಂದ ಈಶ್ವರ, ಗಣೇಶ, ಸರಸ್ವತಿ ದೇವಸ್ಥಾನದ ರಜತ ಮಹೋತ್ಸವ ಕಾರ್ಯಕ್ರಮ ಈಚೆಗೆ ನಡೆಯಿತು.</p>.<p>ಹಾವೇರಿ ಜಿಲ್ಲೆಯ ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಶಾಂತವೀರ ಶಾಸ್ತ್ರಿಗಳು ಮತ್ತು ಶಿವಕುಮಾರ ಶಾಸ್ತ್ರಿಗಳ ನೇತೃತ್ವದಲ್ಲಿ ರಜತ ಮಹೋತ್ಸವದ ಅಂಗವಾಗಿ ಗಣ ಹೋಮ, ಧನ್ವಂತರಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಸಿ.ಎಫ್.ಚಿಕ್ಕನಗೌಡರ, ಎಸ್.ಎನ್.ನೆಗಳೂರಮಠ, ರಾಮಣ್ಣ ಬಡಿಗೇರ, ಪ್ರಕಾಶ ಬೆಂಗಡಿಗೇರಿ, ವಿಶ್ವನಾಥ ಹಿರೇಗೌಡರ, ಸಿ.ಬಿ.ಕುರುವತ್ತಿಗೌಡರ, ಸರಸ್ವತಿಪುರ ನಿವಾಸಿಗಳ ಹಿತವರ್ಧಕ ಸಂಘದ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-56959199</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಇಲ್ಲಿನ ಸರಸ್ವತಿಪುರದ ನಿವಾಸಿಗಳ ಹಿತವರ್ಧಕ ಸಂಘದ ವತಿಯಿಂದ ಈಶ್ವರ, ಗಣೇಶ, ಸರಸ್ವತಿ ದೇವಸ್ಥಾನದ ರಜತ ಮಹೋತ್ಸವ ಕಾರ್ಯಕ್ರಮ ಈಚೆಗೆ ನಡೆಯಿತು.</p>.<p>ಹಾವೇರಿ ಜಿಲ್ಲೆಯ ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಶಾಂತವೀರ ಶಾಸ್ತ್ರಿಗಳು ಮತ್ತು ಶಿವಕುಮಾರ ಶಾಸ್ತ್ರಿಗಳ ನೇತೃತ್ವದಲ್ಲಿ ರಜತ ಮಹೋತ್ಸವದ ಅಂಗವಾಗಿ ಗಣ ಹೋಮ, ಧನ್ವಂತರಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಸಿ.ಎಫ್.ಚಿಕ್ಕನಗೌಡರ, ಎಸ್.ಎನ್.ನೆಗಳೂರಮಠ, ರಾಮಣ್ಣ ಬಡಿಗೇರ, ಪ್ರಕಾಶ ಬೆಂಗಡಿಗೇರಿ, ವಿಶ್ವನಾಥ ಹಿರೇಗೌಡರ, ಸಿ.ಬಿ.ಕುರುವತ್ತಿಗೌಡರ, ಸರಸ್ವತಿಪುರ ನಿವಾಸಿಗಳ ಹಿತವರ್ಧಕ ಸಂಘದ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-56959199</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>