ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ಕ್ರೀಡಾ ಸಂಕೀರ್ಣದಲ್ಲಿನ ಈಜುಕೊಳ
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ದೇಶದಲ್ಲೇ ಮಾದರಿ ಕ್ರೀಡಾ ಸಂಕೀರ್ಣ ನಿರ್ಮಾಣವಾಗಿದ್ದು ಉದ್ಘಾಟನೆಗೆ ಸಿದ್ಧವಾಗಿದೆ. ನಿರ್ವಹಣೆಗೆ ಖಾಸಗಿಯವರನ್ನು ನೇಮಕ ಮಾಡುವ ಕುರಿತು ರಾಜ್ಯ ಉನ್ನತಾಧಿಕಾರ ಸಮಿತಿಯಲ್ಲಿ ಚರ್ಚೆಯಾಗಿದೆ
ರುದ್ರೇಶ ಘಾಳಿ ಆಯುಕ್ತ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ
ಕ್ರೀಡಾ ಸಂಕೀರ್ಣದಿಂದ ಉತ್ತರ ಕರ್ನಾಟಕ ಭಾಗದ ಕ್ರೀಡಾಪಟುಗಳಿವೆ ಅನುಕೂಲವಾಗಲಿದೆ. ಬೇಗ ಉದ್ಘಾಟಿಸಿ ತರಬೇತುದಾರರನ್ನು ನೇಮಿಸಬೇಕು