ಸೋಮವಾರ, 16 ಮಾರ್ಚ್ 2026
×
ADVERTISEMENT

ಹುಬ್ಬಳ್ಳಿ | ಎಸ್‌ಎಸ್‌ಎಲ್‌ಸಿ ಫಲಿತಾಂಶ ವೃದ್ಧಿಗೆ ಕೈಜೋಡಿಸಿ

Published : 3 ಡಿಸೆಂಬರ್ 2025, 6:51 IST
Last Updated : 3 ಡಿಸೆಂಬರ್ 2025, 6:51 IST
ADVERTISEMENT
ಫಾಲೋ ಮಾಡಿ
Comments
ಮಕ್ಕಳು ಸರಿಯಾಗಿ ಶಾಲೆಗೆ ಹೋಗುವಂತೆ ಪೋಷಕರು ನೋಡಿಕೊಳ್ಳಬೇಕು. ಮಕ್ಕಳ ಸಮಸ್ಯೆಯನ್ನು ಜಿಲ್ಲಾಡಳಿತಕ್ಕೆ ತಿಳಿಸಿದರೆ ಪರಿಹರಿಸಲು ಕ್ರಮ ವಹಿಸಲಾಗುವುದು
ದಿವ್ಯಪ್ರಭು,ಜಿಲ್ಲಾಧಿಕಾರಿ
‘ಸಿಇಟಿ, ನೀಟ್; ಉಚಿತ ತರಬೇತಿ’
‘ಸಿಇಟಿ ಹಾಗೂ ನೀಟ್‌ ಎದುರಿಸಲು ವಿದ್ಯಾರ್ಥಿಗಳಗೆ ಉಚಿತವಾಗಿ ತರಬೇತಿ ನೀಡಲು ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ‘ಕೋಚಿಂಗ್ ಕ್ಲಾಸ್‌ಗೆ ಹೋದರೆ ಉತ್ತಮ ಮಾರ್ಗದರ್ಶನ ಸಿಗುತ್ತದೆ. ಮಕ್ಕಳು ಪ್ರೇರಣೆ ಪಡೆದರೆ ಮಾತ್ರ ಯಾವ ಪರೀಕ್ಷೆಯನ್ನಾದರೂ ಎದುರಿಸಬಹುದು’ ಎಂದರು. ‘ನಾನು ಸರ್ಕಾರಿ ಶಾಲೆಯಲ್ಲಿ ಓದಿದ್ದೇನೆ. ಮನೆಯಲ್ಲಿ ಟಿ.ವಿ ನೋಡುತ್ತಿರಲಿಲ್ಲ. ಗ್ರಂಥಾಲಯಕ್ಕೆ ಹೋಗಿ ಅಧ್ಯಯನ ಮಾಡುತ್ತಿದ್ದೆ. ಮಕ್ಕಳು ಎಲ್ಲ ಅಡೆತಡೆಗಳನ್ನು ಮೀರಿ ಸಾಧನೆಯೆಡೆಗೆ ಸಾಗಬೇಕು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT