ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ

Last Updated 9 ಜುಲೈ 2020, 10:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಎಪಿಎಂಸಿ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ‌ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುರೇಶ ಕಿರೆಸೂರ ವಿರುದ್ಧ ಬಂಡಾಯ ಅಭ್ಯರ್ಥಿ ಸಹದೇವಪ್ಪ ಸುಡಕೇನವರ ಗೆದ್ದಿದ್ದಾರೆ.

17 ಸದಸ್ಯರನ್ನು ಹೊಂದಿರುವ ಎಪಿಎಂಸಿಯಲ್ಲಿ ಬಿಜೆಪಿ ಬೆಂಬಲಿತ ಏಳು ಹಾಗೂ ಸರ್ಕಾರದಿಂದ ನಾಮನಿರ್ದೇಶನಗೊಂಡ ಮೂವರು ಇರುವುದರಿಂದ ಬಿಜೆಪಿ ಗೆಲುವು ಸುಲಭ ಎಂದೇ ಪರಿಗಣಿಸಲಾಗಿತ್ತು.

ಬಂಡಾಯ ಅಭ್ಯರ್ಥಿ ಸುಡಕೇನವರ ಕಾಂಗ್ರೆಸ್ ಸದಸ್ಯರ ಬೆಂಬಲ ಪಡೆದು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಬಸವರಾಜ ನಾಯ್ಕರ್ ಅವಿರೋಧ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT