"₹40 ಲಕ್ಷ ವೆಚ್ಚದಲ್ಲಿ ತಿಮ್ಮಸಾಗರ ಗುಡಿಯಿಂದ ಕೋರ್ಟ್ ಸಂಕೀರ್ಣದವರೆಗೆ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಗಿದೆ. ಮಳೆ ಕಾರಣಕ್ಕೆ ಕಾಮಗಾರಿ ಆರಂಭವಾಗಿರಲಿಲ್ಲ. ಇದೀಗ, ಪಾಲಿಕೆಯ ಸ್ಥಳೀಯ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಯಿಸಿ, ತಕ್ಷಣ ಕಾಮಗಾರಿ ಆರಂಭಿಸಲು ಸೂಚಿಸಿದ್ದೇನೆ" ಎಂದು ಈರೇಶ ಅಂಚಟಗೇರಿ ಹೇಳಿದರು.