ವೃತ್ತಿಯಿಂದ ಶಿಕ್ಷಕರಾಗಿದ್ದ ಅವರು ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆ, ನ್ಯೂ ಇಂಗ್ಲಿಷ್ ಗರ್ಲ್ಸ್ ಶಾಲೆಯ ಪ್ರಾಚಾರ್ಯರಾಗಿ ನಿವೃತ್ತರಾಗಿದ್ದರು. ಶಿಕ್ಷಕರ ಹೋರಾಟ, ಚಳವಳಿ ಮತ್ತು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ನಗರದ ಈಶ್ವರ ದೇವಸ್ಥಾನದ ಪ್ರಮುಖ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದರು.