'ಕೋರ್ಟ್ ಆದೇಶದ ಪ್ರಕಾರ ಸೆ. 2ರ ಬೆಳಿಗ್ಗೆ 11ರವರೆಗೆ ಗಣೇಶ ಉತ್ಸವಕ್ಕೆ ಅವಕಾಶ ನೀಡಲಾಗಿದೆ. ಸಾಕಷ್ಟು ಷರತ್ತು ವಿಧಿಸಿದ್ದು, ಸಮಿತಿ ಅವುಗಳನ್ನು ಪಾಲಿಸಬೇಕು. ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಮಾಡಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಲಾಗುವುದು' ಎಂದು ತಿಳಿಸಿದರು.