<p><strong>ಹುಬ್ಬಳ್ಳಿ: </strong>ಮೂರುಸಾವಿರ ಮಠದಲ್ಲಿ ಫೆ.23 ದು ಸತ್ಯದರ್ಶನ ಸಭೆ ನಡೆಯಲಿದೆ. ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಾಲೇಹೂಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ರುದ್ರಮುನಿ ಸ್ವಾಮಿಗಳ ನಡುವೆ ಭಿನ್ನಮತ ಬಂದಾಗ ಬಗೆಹರಿಸಲು ನಾನು ಬೇಕಿತ್ತು. ಸಮಸ್ಯೆ ಬಗೆಹರಿಸಲು ಬಂದವನನ್ನು ಸಮಸ್ಯೆಗೆ ದೂಡಿದ್ದಾರೆ. ನನ್ನನ್ನು ಸಮಸ್ಯೆಯಿಂದ ಮುಕ್ತಗೊಳಿಸಿ ಎಂದರು.</p>.<p>ಎಲ್ಲವೂ ನ್ಯಾಯಲಯದಲ್ಲೇಬಗೆಹರಿಯಬೇಕು ಎಂದಿಲ್ಲ. ಅಲ್ಲಿ ಬಗೆಹರಿದರೆ ಮಠದ ಗೌರವ ಕಡಿಮೆಯಾಗುತ್ತದೆ. ಸತ್ಯವನ್ನು ಸಮಾಜದ ಮುಂದಿಡಲಿ ಎಂದು ಆಗ್ರಹಿಸಿದರು.</p>.<p>‘ಎಂಗೇಜ್ಮೆಂಟ್ ಆಗಿದೆ. ಮದುವೆ ದಿನ ನಮ್ಮ ಯಜಮಾನನನ್ನು ಹೊತ್ತುಕೊಂಡು ಹೋಗಿದ್ದಾರೆ. ಅವರಿಗೆ ನನ್ನ ಮೇಲೆಯೇ ಮನಸ್ಸಿದೆ. ಅವರನ್ನು ಬಂಧನದಲ್ಲಿಟ್ಟಿದ್ದಾರೆ. ಅವರನ್ನು ಹೊರಗೆ ಬಿಟ್ಟರೆ ನನ್ನನ್ನೇ ಮದುವೆಯಾಗಲಿದ್ದಾರೆ’ ಎಂದು ಮಾರ್ಮಿಕವಾಗಿ ನುಡಿದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/district/dharwad/confusion-in-hubli-muru-savira-mutt-706720.html" target="_blank">ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಗೊಂದಲ: ದಿಂಗಾಲೇಶ್ವರ ಭೇಟಿ ನಿರಾಕರಿಸಿದ ಮೂಜಗು</a><br /><a href="https://www.prajavani.net/district/dharwad/no-one-got-permission-for-meeting-in-mutt-706949.html" target="_blank">ಮೂರುಸಾವಿರ ಮಠ ಉತ್ತರಾಧಿಕಾರಿ ಚರ್ಚೆ ಅನಗತ್ಯ: ಮೋಹನ ಲಿಂಬಿಕಾಯಿ</a><br /><a href="https://www.prajavani.net/stories/district/swamij-631161.html" target="_blank">ಮೂರು ಸಾವಿರ ಮಠದ ಪೀಠಕ್ಕೇರುವುದು ನಿಶ್ಚಿತ: ರುದ್ರಮುನಿ ಸ್ವಾಮೀಜಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಮೂರುಸಾವಿರ ಮಠದಲ್ಲಿ ಫೆ.23 ದು ಸತ್ಯದರ್ಶನ ಸಭೆ ನಡೆಯಲಿದೆ. ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಾಲೇಹೂಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ರುದ್ರಮುನಿ ಸ್ವಾಮಿಗಳ ನಡುವೆ ಭಿನ್ನಮತ ಬಂದಾಗ ಬಗೆಹರಿಸಲು ನಾನು ಬೇಕಿತ್ತು. ಸಮಸ್ಯೆ ಬಗೆಹರಿಸಲು ಬಂದವನನ್ನು ಸಮಸ್ಯೆಗೆ ದೂಡಿದ್ದಾರೆ. ನನ್ನನ್ನು ಸಮಸ್ಯೆಯಿಂದ ಮುಕ್ತಗೊಳಿಸಿ ಎಂದರು.</p>.<p>ಎಲ್ಲವೂ ನ್ಯಾಯಲಯದಲ್ಲೇಬಗೆಹರಿಯಬೇಕು ಎಂದಿಲ್ಲ. ಅಲ್ಲಿ ಬಗೆಹರಿದರೆ ಮಠದ ಗೌರವ ಕಡಿಮೆಯಾಗುತ್ತದೆ. ಸತ್ಯವನ್ನು ಸಮಾಜದ ಮುಂದಿಡಲಿ ಎಂದು ಆಗ್ರಹಿಸಿದರು.</p>.<p>‘ಎಂಗೇಜ್ಮೆಂಟ್ ಆಗಿದೆ. ಮದುವೆ ದಿನ ನಮ್ಮ ಯಜಮಾನನನ್ನು ಹೊತ್ತುಕೊಂಡು ಹೋಗಿದ್ದಾರೆ. ಅವರಿಗೆ ನನ್ನ ಮೇಲೆಯೇ ಮನಸ್ಸಿದೆ. ಅವರನ್ನು ಬಂಧನದಲ್ಲಿಟ್ಟಿದ್ದಾರೆ. ಅವರನ್ನು ಹೊರಗೆ ಬಿಟ್ಟರೆ ನನ್ನನ್ನೇ ಮದುವೆಯಾಗಲಿದ್ದಾರೆ’ ಎಂದು ಮಾರ್ಮಿಕವಾಗಿ ನುಡಿದರು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/district/dharwad/confusion-in-hubli-muru-savira-mutt-706720.html" target="_blank">ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಗೊಂದಲ: ದಿಂಗಾಲೇಶ್ವರ ಭೇಟಿ ನಿರಾಕರಿಸಿದ ಮೂಜಗು</a><br /><a href="https://www.prajavani.net/district/dharwad/no-one-got-permission-for-meeting-in-mutt-706949.html" target="_blank">ಮೂರುಸಾವಿರ ಮಠ ಉತ್ತರಾಧಿಕಾರಿ ಚರ್ಚೆ ಅನಗತ್ಯ: ಮೋಹನ ಲಿಂಬಿಕಾಯಿ</a><br /><a href="https://www.prajavani.net/stories/district/swamij-631161.html" target="_blank">ಮೂರು ಸಾವಿರ ಮಠದ ಪೀಠಕ್ಕೇರುವುದು ನಿಶ್ಚಿತ: ರುದ್ರಮುನಿ ಸ್ವಾಮೀಜಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>