ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ಪಕ್ಷಿ ರಕ್ಷಣೆಗಿಲ್ಲ ಸೂಕ್ತ ವ್ಯವಸ್ಥೆ

ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವು: ಆಡಳಿತದ ವಿರುದ್ಧ ಪಕ್ಷಿಪ್ರಿಯರ ಆಕ್ರೋಶ
Published : 18 ಜನವರಿ 2025, 6:00 IST
Last Updated : 18 ಜನವರಿ 2025, 6:00 IST
ಫಾಲೋ ಮಾಡಿ
Comments
ಪ್ರಾಣಿಗಳಿಗೆ ಸಮಸ್ಯೆಯಾದರೆ ವಲಯ ಆಯುಕ್ತರು ಆರೋಗ್ಯ ನಿರೀಕ್ಷಕ ಪೌರಕಾರ್ಮಿಕರ ಮೂಲಕ ನೆರವು ನೀಡಲಾಗುತ್ತಿದೆ. ಪಕ್ಷಿಗಳ ರಕ್ಷಣೆಗೂ ಆದ್ಯತೆ ನೀಡಲಾಗುವುದು
ಈಶ್ವರ ಉಳ್ಳಾಗಡ್ಡಿ ಆಯುಕ್ತ ಹು–ಧಾ ಮಹಾನಗರ ಪಾಲಿಕೆ 
ತೊಂದರೆಗೆ ಸಿಲುಕಿದ ಪ್ರಾಣಿ–ಪಕ್ಷಿಗಳನ್ನು ರಕ್ಷಿಸಬೇಕಾದ್ದು ಸ್ಥಳೀಯ ಆಡಳಿತದ ಜವಾಬ್ದಾರಿ. ಪಶು ಆಸ್ಪತ್ರೆಗೆ ತಂದರೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ
ಡಾ.ರವಿ ಸಾಲಿಗೌಡರ ಪಶುಪಾಲನಾ ಇಲಾಖೆ ಉಪನಿರ್ದೇಶಕ
ಪಕ್ಷಿಗಳ ರಕ್ಷಣೆಗೆ ಮೊ.ಸಂ 9844258892 ಸಂಪರ್ಕಿಸಿದರೆ ಅವುಗಳನ್ನು ರಕ್ಷಣೆ ಮಾಡಲಾಗುತ್ತದೆ. ಈವರೆಗೆ ಹಲವಾರು ಪಕ್ಷಿಗಳನ್ನು ರಕ್ಷಿಸಲಾಗಿದೆ
ವಿಕಾಸ್‌ ಕೆ. ಲುಂಕರ್‌ ಪಕ್ಷಿ ರಕ್ಷಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT