ರಸ್ತೆಯ ಗುತ್ತಿಗೆದಾರ ಎನ್.ಬಿ. ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ವೀರಭದ್ರಪ್ಪ ಹಾಲಹರವಿ, ಅಶೋಕ ಕಾಟವೆ, ಸುಧೀರ ಸರಾಫ,, ಶಿವು ಮೆಣಸಿನಕಾಯಿ, ಶಂಕರಣ್ಣ ಮುನವಳ್ಳಿ ಹಾಗೂ ವಿಜಯಾನಂದ ಹೊಸಕೋಟೆ ಇದ್ದಾರೆ.