‘ಕೆ.ಎನ್.ಗುರುಸ್ವಾಮಿ, ಕೆ.ವೆಂಕಟಸ್ವಾಮಿ, ಕೆ.ಎ.ನೆಟ್ಟಕಲ್ಲಪ್ಪ ಅವರಂತಹ ಮಹನೀಯರಿಂದ ಆರ್ಯ ಈಡಿಗರ ಸಂಘದ ಸ್ಥಾಪನೆಯಾಗಿದೆ. ಜೆ.ಪಿ.ನಾರಾಯಣಸ್ವಾಮಿ ಅವರ ನಂತರ ಸಂಘದವರು ಸಮಾಜಕ್ಕಾಗಿ ಏನು ಮಾಡಿದ್ದಾರೆ? ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಈ ಹಿಂದೆ ಹಿಂದುಳಿದವರು, ಅತಿ ಹಿಂದುಳಿದ ವರ್ಗದವರ ಸಮಾವೇಶವನ್ನು ಮಾಡಲಾಗಿತ್ತು. ಸಮಾಜದಲ್ಲಿ ಒಗ್ಗಟ್ಟು ಇರಬೇಕಾದರೆ ಎಲ್ಲ ಸ್ವಾಮೀಜಿಗಳನ್ನು ಸೇರಿಸಿ ಸಮಾವೇಶ ಮಾಡಬೇಕು. ಈಡಿಗ ಸಮಾಜವನ್ನು ಯಾರು ಒಡೆದಿದ್ದಾರೆ ಎಂಬುದು ಗೊತ್ತಿದೆ. ಅವರ ಹೆಸರು ಹೇಳಲು ಬಯಸುವುದಿಲ್ಲ’ ಎಂದು ಹೇಳಿದರು.