ಹುಬ್ಬಳ್ಳಿ–ಧಾರವಾಡ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿ ‘ನನ್ನ ವ್ಯಾಪ್ತಿಯಲ್ಲಿ 23 ಸಿಬ್ಬಂದಿಗೆ ಕ್ವಾಟ್ರರ್ಸ್ ನೀಡಲಾಗಿದೆ. ಅದರಲ್ಲಿ ಇಬ್ಬರು ಕರ್ತವ್ಯಕ್ಕೆ ಹಾಜರಾಗಿದ್ದು, ಉಳಿದ 21 ಜನರಿಗೆ ಕ್ವಾಟ್ರರ್ಸ್ ತೆರವು ಮಾಡುವಂತೆ ನೋಟಿಸ್ ನೀಡಲಾಗಿದೆ’ ಎಂದರು.