ಗುರು ಕಲಾ ನಾಟ್ಯ ಸಂಘದ ಮುಖ್ಯಸ್ಥ ಪ್ರಕಾಶ ದೂಳೆ, ಜೈಂಟ್ಸ್ ಗ್ರೂಪ್ನ ವಿ.ಜಿ. ಪಾಟೀಲ, ರಂಭಾಪುರಿ ಸಾಂಸ್ಕೃತಿಕ ಸಂಘದ ಡಾ.ಎಸ್.ವಿ. ಹಿರೇಮಠ, ಕನ್ನಡ ಕಲಾ ಕೃಷಿ ಬಳಗದ ಎಸ್.ಕೆ. ಮಾಲಿಪಾಟೀಲ, ಸಿ.ಎಸ್. ಪಾಟೀಲ ಕುಲಕರ್ಣಿ, ಮಂಜುನಾಥಗೌಡ ಪಾಟೀಲ, ಪ್ರಕಾಶ ನೂಲ್ವಿ, ಮಾರುತಿ ಜಾಧವ, ಶಿವಯೋಗೆಪ್ಪ ಎಮ್ಮಿ, ರಾಮನಗೌಡರ, ಪ್ರವೀಣ ಬೆಳಗಲಿ, ರಾಧಿಕಾ ಶಿಗ್ಗಾವಿ, ರೇಣುಕಾ ಲಿಂಗರೆಡ್ಡಿ, ದಾನೇಶ ಚೌಕಿಮಠ, ಬಸವರಾಜ ಸಂಭೋಜಿ, ಮಲ್ಲು ಚೌಕಿಮಠ, ಉದಯ, ಗುರುಸ್ವಾಮಿ ಪಾಲ್ಗೊಂಡಿದ್ದರು.