‘ಉದ್ಘಾಟನಾ ಸಮಾರಂಭಕ್ಕೆ ಟೈ ಅಧ್ಯಕ್ಷೆ ಶ್ರಾವಣಿ ಪವಾರ್, ಸ್ವರ್ಣ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ವಿ. ಪ್ರಸಾದ್, ಕೆಎಲ್ಇ ಆಡಳಿತ ಮಂಡಳಿಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಹಿನ್ನಲೆ ಗಾಯಕಿ ಹಾಗೂ ಸಂಗೀತ ನಿರ್ದೇಶಕಿ ಡಾ. ಶಮಿತಾ ಮಲ್ನಾಡ್, ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಬಸನಗೌಡರ, ಕೆಎಲ್ಇ ಕಾರ್ಯಾಧ್ಯಕ್ಷ ಎಸ್.ಸಿ. ಮೆಟಗುಡ್ಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.