ಕ್ರೆಡಾಯ್ನ ಪ್ರದೀಪ್ ಡಿ.ರಾಯ್ಕರ್ (ಪ್ರೆಸಿಡೆಂಟ್ ಎಲೆಕ್ಟ್), ದಸ್ತಾವೇಜು ಬರಹಗಾರರ ಸಂಘದ ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತರಾಮ್ ಪೋಳ್, ಸಿವಿಲ್ ಎಂಜಿನಿಯರ್ಗಳ ಸಂಘದ ಅಧ್ಯಕ್ಷ ಶ್ರೀಕಾಂತ ವಿ. ಪಾಟೀಲ, ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಹೇಂದ್ರ ಲದ್ದಡ, ಗುರುರಾಜ್ ಅಣ್ಣಿಗೇರಿ, ವಕೀಲರ ಸಂಘದ ಸದಸ್ಯ ಸದಾನಂದ ದೊಡ್ಡಮನಿ, ಗುರುರಾಜ ರಾಯ್ಕರ್, ಜಗನ್ನಾಥ ಚಾಟ್ನಿ, ನಾರಾಯಣ ಆಚಾರ್ಯ, ಸೂರಜ್ ಅಲಗುಂಡಿ, ಸಂದೀಪ್ ಮುನವಳ್ಳಿ ಸೇರಿದಂತೆ ಅನೇಕರಿದ್ದರು.