ಕಾರ್ಯಕ್ರಮದಲ್ಲಿ ಎಸ್.ಎಸ್.ಕೆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಶೋಕ ಕಾಟವೆ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ರಾಜು ಜರತಾರಘರ, ಎಸ್.ಎಸ್.ಕೆ ಬ್ಯಾಂಕಿನ ಮುಖ್ಯಸ್ಥ ವಿಠ್ಠಲ ಲದ್ವಾ, ಮಾಜಿ ಮೇಯರ್ ಡಿ.ಕೆ. ಚವ್ಹಾಣ, ಕೇಂದ್ರ ಪಂಚ ಸಮಿತಿಯ ಉಪ ಮುಖ್ಯ ಧರ್ಮದರ್ಶಿ ಹನುಮಂತಸಾ ನಿರಂಜನ, ಟ್ರಸ್ಟಿಗಳಾದ ಭಾಸ್ಕರ ಎನ್. ಜಿತೂರಿ, ಶ್ರೀಕಾಂತ ಹಬೀಬ, ರಾಜು ದರ್ಮದಾಸ, ಮುಖಂಡರಾದ ಲಕ್ಷ್ಮಣ ದಲಬಂಜನ, ಕಾಶಿನಾಥ ಖೋಡೆ, ವಿ.ವಿ. ಇರಕಲ, ಪ್ರಕಾಶ ಬುರುಬುರೆ, ಮಿಥುನ ಚವ್ಹಾಣ, ವಿಜಯ ಮೆಹರವಾಡೆ, ಜೆ.ವಿ. ಇರಕಲ್, ಪ್ರವೀಣ ಹಬಿಬ, ಪರಶುರಾಮ ದೊಂಗಡಿ ಇದ್ದರು.
ಆಮ್ಲಜನಕ ಸೇವೆಗಾಗಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ: 96204 74769