‘ಬಲಿಷ್ಠ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟ ನೈಜವಾಗಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕನನ್ನು ಸೃಷ್ಟಿಸುವ ಭಾಗವಾಗಿ, ಹೋರಾಟಗಳು ನಡೆಯುತ್ತಿವೆ. ಆದರೂ, ಎಲ್ಲರ ಬೇಡಿಕೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡುತ್ತಿರುವ ಹಾಸ್ಯಾಸ್ಪದವಾಗಿದೆ’ ಎಂದರು.