ರೈಲ್ವೆ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರೈಲ್ವೆ ಪೊಲೀಸರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಪ್ರಯಾಣಿಕರು ಜಾಗೃತಿವಹಿಸಬೇಕು. ನಿಯಮ ಉಲ್ಲಂಘಿಸುವವರಿಗೆ ತಿಳಿಹೇಳಬೇಕುರೈಲ್ವೆ ಪೊಲೀಸ್ ಅಧಿಕಾರಿ ಹುಬ್ಬಳ್ಳಿ ವಿಭಾಗ
ರೈಲು ಹಳಿಯಲ್ಲಿ ಓಡಾಡದಂತೆ ರೈಲ್ವೆ ಇಲಾಖೆಯಿಂದ ವರ್ಷವಿಡೀ ಸುರಕ್ಷತಾ ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತದೆ. ಆದರೂ ನಿಯಮಗಳನ್ನು ಉಲ್ಲಂಘಿಸಿ ರೈಲು ಹಾಯ್ದು ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆಮಂಜುನಾಥ ಕನಮಡಿ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.