
ಹುಬ್ಬಳ್ಳಿ–ಧಾರವಾಡ ಮಹಾನಗರದ ರೌಡಿಗಳ ಮೇಲೆ ನಿಗಾ ಇರಿಸಿದ್ದೇವೆ. ಅವರ ಕುರಿತು ಮಾಹಿತಿ ಸಂಗ್ರಹಿಸುತ್ತೇವೆ. ಅನುಮಾನಾಸ್ಪದ ವಿಷಯಗಳಿಗೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ.ಎನ್.ಶಶಿಕುಮಾರ್ ಪೊಲೀಸ್ ಕಮಿಷನರ್ ಹುಬ್ಬಳ್ಳಿ–ಧಾರವಾಡ
ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಾಗ ರೌಡಿ ಪರೇಡ್ ಮಾಡಿ ಎಚ್ಚರಿಕೆ ನೀಡಲಾಗುತ್ತದೆ. ಅವರ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುತ್ತದೆ–ಮಹಾನಿಂಗ ನಂದಗಾವಿ ಡಿಸಿಪಿ ಅಪರಾಧ ಮತ್ತು ಕಾನೂನು ಸುವ್ಯವಸ್ಥೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.