‘ಸಂವಿಧಾನವೇ ಬೆಳಕು’ ಕಾರ್ಯಕ್ರಮವನ್ನು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎ.ಎಂ.ಖಾನ್ ಅವರು ದೀಪ ಬೆಳಗಿ ಉದ್ಘಾಟಿಸಿದರು. ದಿವಾಕರ ಭಟ್ ಪ್ರೊ. ಶಿವಾನಂದ ಶೆಟ್ಟರ್ ಪ್ರೊ. ಎನ್.ವೈ.ಮಟ್ಟಿಹಾಳ ಹಾಜರಿದ್ದರು
ಸಂವಿಧಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಬೇರೆಯವರಿಗೂ ಅರಿವು ಮೂಡಿಸಬೇಕು. ಇಂತಹ ವಾಕಾಥಾನ್ ಆಗಾಗ ನಡೆಯಲಿ
ಅನುರಾಧಾ ರಾಥೋಡ್ ವಿದ್ಯಾರ್ಥಿನಿ
ಸಂವಿಧಾನವೇ ಬೆಳಕು– ವಾಕಥಾನ್ ಅರ್ಥಪೂರ್ಣವಾಗಿ ನಡೆಯಿತು. ಇಂತಹ ಕಾರ್ಯಕ್ರಮಗಳಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು.