ಕೋವಿಡ್ ನಿಂದ ಗುಣಮುಖರಾದ ಹುಬ್ಬಳ್ಳಿಯ ಕೇಶ್ವಾಪುರದ ಸೈಯದ್ ಸಮೀವುಲ್ಲಾ ಪಾಷಾ ಮಾತನಾಡಿ, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಿಮ್ಸ್ನ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ಉತ್ತಮ ಚಿಕಿತ್ಸೆ ದೊರೆಯಿತು. ಸ್ವಚ್ಚತೆ, ನೈರ್ಮಲ್ಯ ಕಾಲಕಾಲಕ್ಕೆ ಉತ್ತಮ ಪೌಷ್ಟಿಕಾಂಶವುಳ್ಳ ಊಟ, ಉಪಹಾರ, ಸೂಪ್ ನೀಡಿ ಆರೈಕೆ ಮಾಡುತ್ತಿದ್ದಾರೆ. ವೈದ್ಯರು , ಸಿಬ್ಬಂದಿಯ ಶ್ರಮಕ್ಕೆ ಕೃತಜ್ಞನಾಗಿದ್ದೇನೆ ಎಂದು ಖುಷಿ ಹಂಚಿಕೊಂಡರು.