‘ಹಗರಣದಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಹೆಸರು ಕೇಳಿ ಬಂದಿದ್ದು, ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ದೇಶ ತೊರೆಯವುದಕ್ಕೆ ಮುಂಚೆ ಮನ್ಸೂರ್ ಬಿಡುಗಡೆ ಮಾಡಿರುವ ವಿಡಿಯೊ, ಈ ಜಾಲದಲ್ಲಿ ಮತ್ತಷ್ಟು ಪ್ರಭಾವಿಗಳು ಭಾಗಿಯಾಗಿರುವ ಸುಳಿವು ನೀಡುತ್ತದೆ. ಹಾಗಾಗಿ, ಅವರಿಗೆ ಮನ್ಸೂರ್ ಜೀವಂತವಾಗಿ ಉಳಿಯುವುದು ಬೇಕಿಲ್ಲ’ ಎಂದು ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.