ಸಾನ್ನಿಧ್ಯ ವಹಿಸಿದ್ದ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಅಂಗವಿಕಲರನ್ನು ಸನ್ಮಾನಿಸಲಾಯಿತು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಫಾತೀಮಾ ನವಲಗುಂದ, ಪುರಸಭೆ ಅಧ್ಯಕ್ಷೆ ಮೆಹಬೂಬಿ ನವಲಗುಂದ, ಜಯಲಕ್ಷ್ಮಿ ಜಕರಡ್ಡಿ, ಶಿವಾನಂದ ಬೆಳಹಾರ, ಬಸವಣ್ಣೆವ್ವ ದಿಡ್ಡಿ, ಲಲಿತಾ ಇದ್ದರು.