ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹುಬ್ಬಳ್ಳಿ: ಹೂಡಿಕೆದಾರರ ಸಮಾವೇಶ’

Last Updated 14 ಸೆಪ್ಟೆಂಬರ್ 2019, 19:49 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಹುಬ್ಬಳ್ಳಿ– ಧಾರವಾಡ ಅವಳಿ ನಗರದ ಅಭಿವೃದ್ಧಿಗೆ ಬಂಡವಾಳ ಆಕರ್ಷಿಸಲು ಸದ್ಯದಲ್ಲೇ ಇಲ್ಲಿ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುವುದು’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಟೈ ವತಿಯಿಂದ ಶನಿವಾರ ನಗರದಲ್ಲಿ ಉದ್ಯಮಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ರಾಜ್ಯದ ಬೃಹತ್‌ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಸಹ ಇದೇ ಭಾಗದವರು. ಅವರ ಜತೆ ಚರ್ಚಿಸಿ ಶೀಘ್ರ ಸಮಾವೇಶ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT